ಬೆಂಗಳೂರಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ನಗರದ ಹಲವೆಡೆ ತುಂತುರು ಮಳೆಯಾಗುತ್ತಿದೆ. ನಾಳೆ ರಾತ್ರಿ 10:30ರಿಂದ 11ರವರೆಗೆ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ ಇರಲಿದ್ದು, ಯಶವಂತಪುರ ಮತ್ತು ಮಾದಾವರ ನಡುವೆ ರೈಲುಗಳು 20 ನಿಮಿಷಕ್ಕೊಮ್ಮೆ ಸಂಚರಿಸಲಿವೆ. ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಹಾವೇರಿ ಶಾಸಕ ಬಸವರಾಜ್ ಶಿವಣ್ಣನವರ್ ರಾಜೀನಾಮೆಗೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಮುಂಗಾರು ಚುರುಕು; ಮೆಟ್ರೋ ಸೇವೆಯಲ್ಲಿ ವ್ಯತ್ಯಯ
Source: Zee Kannada News
Read the live feed on ZapIndies