ಬಸವರಾಜ್ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಸಂಚಲನ ಹೇಳಿಕೆ

ಬಸವರಾಜ್ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಸಂಚಲನ ಹೇಳಿಕೆ

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದು, ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಒತ್ತಾಯದ ಮೇರೆಗೆ ಹೀಗೆ ಮಾಡಿರುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ಕೇಳಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, 1956ರಿಂದ ಇದುವರೆಗೆ ಸಭಾಪತಿ ರಾಜೀನಾಮೆ ಕೊಡಿಸಿದ ಇತಿಹಾಸವೇ ಇಲ್ಲ ಎಂದು ಹೇಳಿದ್ದಾರೆ. ಮುಂದಿನ ಚುನಾವಣೆ ತಯಾರಿ ಮತ್ತು ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

Source: Zee Kannada News

Read the live feed on ZapIndies