ಸ್ವಚ್ಛತೆಗೆ ನೋಟಿಸ್ ಜಾರಿಗೆ ಸಚಿಜರ ಸೂಚನೆ

ಸ್ವಚ್ಛತೆಗೆ ನೋಟಿಸ್ ಜಾರಿಗೆ ಸಚಿಜರ ಸೂಚನೆ

ಬೆಂಗಳೂರಿನಲ್ಲಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ವೇಗ ಪಡೆದುಕೊಂಡಿದ್ದು, ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಆಗಸ್ಟ್ 1-6ರ ಅವಧಿಯಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ ಸಿ&ಡಿ ತ್ಯಾಜ್ಯ ತೆರವುಗೊಳಿಸಲಾಗಿದೆ.

Source: Kannada Dunia

More in Top Stories

Read the live feed on ZapIndies