ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ಕಂಪನಿಯ ಟೋಲ್ ಸಂಗ್ರಹವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಹೈಕೋರ್ಟ್ ಈ ಯೋಜನೆಯನ್ನು 'ರಾಜ್ಯದ ಅತಿದೊಡ್ಡ ಹಗರಣ' ಎಂದು ವಿವರಿಸಿದೆ. ಸರ್ಕಾರ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ನೈಸ್ ಟೋಲ್ ಸಂಗ್ರಹ ನಿಲ್ಲಿಸಿ: ಕುಮಾರಸ್ವಾಮಿ ಆಗ್ರಹ
Source: Vishwavani