ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿಚಾರ್ಜ್

ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿಚಾರ್ಜ್

ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳ ಅಕ್ರಮ ವಿರೋಧಿಸಿ ವಿಧಾನಸಭೆಗೆ ಮೆರವಣಿಗೆ ನಡೆಸಿದ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಲಾಠಿ ಪ್ರಯೋಗಿಸಿದರು. ಪ್ರತಿಭಟನೆ 17 ದಿನಗಳಿಂದ ನಡೆಯುತ್ತಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ 51ನೇ ಜನ್ಮದಿನದಂದು ಈ ಘಟನೆ ನಡೆಯಿತು. ಪ್ರತಿಭಟನಾಕಾರರು 13 ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

Source: Prajavani

More in Top Stories

Read the live feed on ZapIndies