ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಹಿಸುಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ವಿವಾಹೇತರ ಸಂಬಂಧದಿಂದ ಬೇಸತ್ತು ಈ ಕೃತ್ಯ ಎಸಗಿರುವುದಾಗಿ ಆತ ಬರೆದಿರುವ ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಂಗಳೂರಿನಲ್ಲಿ ತಂದೆಯಿಂದ ಇಬ್ಬರು ಹೆಣ್ಣುಮಕ್ಕಳ ಹತ್ಯೆ
Source: Zee Kannada News