ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ನಾಳೆ ನಡೆಯಲಿದೆ. ಪ್ರಮುಖ ಸಂಘಟನೆಗಳ ಬೆಂಬಲವಿಲ್ಲದಿದ್ದರೂ ಬಂದ್ ಖಚಿತ ಎಂದು ಅವರು ಹೇಳಿದ್ದಾರೆ. ಬಸ್, ಮೆಟ್ರೋ, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಕರ್ನಾಟಕ ಬಂದ್ ನಾಳೆ; ವಾಟಾಳ್ ನಾಗರಾಜ್ ಸ್ಪಷ್ಟನೆ
Source: Vishwavani