ದರ್ಶನ್ ಹಾಜರಾತಿ ವಿಚಾರದಲ್ಲಿ ಕೋರ್ಟ್ನಲ್ಲಿ ವಕೀಲರ ನಡುವೆ ತೀವ್ರ ವಾಗ್ವಾದ

ದರ್ಶನ್ ಹಾಜರಾತಿ ವಿಚಾರದಲ್ಲಿ ಕೋರ್ಟ್ನಲ್ಲಿ ವಕೀಲರ ನಡುವೆ ತೀವ್ರ ವಾಗ್ವಾದ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಖುದ್ದು ಕೋರ್ಟ್ಗೆ ಹಾಜರುಪಡಿಸುವಂತೆ ವಕೀಲರು ಆಗ್ರಹಿಸಿದ್ದು, ಇದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ ಸಾಧ್ಯ ಎಂದು ಅವರು ವಾದಿಸಿದ್ದಾರೆ. ಈ ಕುರಿತು ಸೆಷನ್ಸ್ ಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ.

Source: News18 Kannada

More in Top Stories

Read the live feed on ZapIndies