ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 12,000 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶಿಸಿದೆ. ಇದನ್ನು ಖಂಡಿಸಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಮಂಡ್ಯ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಕಾವೇರಿ ವಿವಾದ: ಕರ್ನಾಟಕ ಬಂದ್ಗೆ ಕರೆ, ಮಂಡ್ಯದಲ್ಲಿ ಮದ್ಯ ನಿಷೇಧ
Source: News18 Kannada