ಕಾವೇರಿ ಜಲ ವಿವಾದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಸೀಮಿತ ಬೆಂಬಲದಿಂದ ಸಂಪೂರ್ಣ ಬಂದ್ ಸಾಧ್ಯತೆ ಕಡಿಮೆ. ಬೆಂಗಳೂರಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಸ್ ಸಂಚಾರ ಸಾಮಾನ್ಯವಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಣ ಬಂದ್ ಹಿಂಪಡೆದಿದೆ.
ಕರ್ನಾಟಕ ಬಂದ್: ಬೆಂಗಳೂರಲ್ಲಿ ಪೊಲೀಸರ ಹೈ ಅಲರ್ಟ್
Source: OneIndia Kannada