ಕನ್ನಡ ಮತ್ತು ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಗುರುವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಸಾರ್ವಜನಿಕ ಜೀವನ ಸಾಮಾನ್ಯವಾಗಿತ್ತು. ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಶಾಲೆ, ಕಾಲೇಜು, ಅಂಗಡಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು.
ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ; ಶಾಲೆ, ವ್ಯಾಪಾರ ಸಾಮಾನ್ಯ
Source: Mangalorean