ಮಹಾರಾಷ್ಟ್ರದ ನಾಂದೇಡ್ನ ಗುರುದ್ವಾರದಲ್ಲಿ ಗುರುವಾರ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಹಾಗೂ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ನಿಹಂಗ್ ಒಬ್ಬ ಕೃಪಾಣದಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬಾದಲ್ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ.
ನಾಂದೇಡ್ನಲ್ಲಿ ಸುಖಬೀರ್ ಬಾದಲ್ ಮೇಲೆ ಹಲ್ಲೆ
Source: Dainik Bhaskar