ತೃಣಮೂಲ ಕಾಂಗ್ರೆಸ್, ಬಂಡಾಯವೆದ್ದ 20 ಸಂಸದರ ಅನರ್ಹತೆ ಕೋರಿ ಸಲ್ಲಿಸಿದ ಅರ್ಜಿಗಳ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಕ್ಷಣ ತೀರ್ಮಾನ ಕೈಗೊಳ್ಳದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ. ಪಕ್ಷದ ಲೋಕಸಭಾ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಬಿರ್ಲಾ ಅವರನ್ನು ಭೇಟಿಯಾಗಿ ಶೀಘ್ರ ನಿರ್ಧಾರ ಕೋರಿದ್ದಾರೆ. ಬಂಡಾಯ ಸಂಸದರು ಎನ್ಸಿಪಿಐ ಪಕ್ಷಕ್ಕೆ ಸೇರಿದ್ದಾರೆ.
ಬಂಡಾಯ ಸಂಸದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಟಿಎಂಸಿ ನಿರ್ಧಾರ
Source: Vishwavani