ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕರ್ನಾಟಕ ಸರ್ಕಾರದ ವಿರುದ್ಧ ತಿರುಗೇಟು ನೀಡಿ, RSS ನೋಂದಣಿಯಾಗಿಲ್ಲ ಮತ್ತು ಭವಿಷ್ಯದಲ್ಲೂ ಆಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರಿ ಸ್ಥಳಗಳ ಬಳಕೆ ನಿಯಂತ್ರಣ ಮಸೂದೆ 2026ರ ಹಿನ್ನೆಲೆಯಲ್ಲಿ ಅವರು ಮಾತನಾಡಿ, ಶಿವಾಜಿನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿ ಹಿಂದೂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸುವಂತೆ ಸವಾಲು ಹಾಕಿದ್ದಾರೆ.
RSS ನೋಂದಣಿ ಆಗುವುದಿಲ್ಲ: ಬಿ.ಎಲ್. ಸಂತೋಷ್ ಸವಾಲು
Source: Mangalorean