ತುಮಕೂರಿನ 11 ನಗರ ಸಂಸ್ಥೆಗಳಲ್ಲಿ ವಸತಿ ರಹಿತರಿಗೆ ಶಾಶ್ವತ ಸೂರು

ತುಮಕೂರಿನ 11 ನಗರ ಸಂಸ್ಥೆಗಳಲ್ಲಿ ವಸತಿ ರಹಿತರಿಗೆ ಶಾಶ್ವತ ಸೂರು

ತುಮಕೂರು ಜಿಲ್ಲೆಯ 11 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ನಿವೇಶನ ರಹಿತರಿಗೆ ಶಾಶ್ವತ ವಸತಿ ಕಲ್ಪಿಸಲು 192 ಎಕರೆ ಭೂಮಿ ಗುರುತಿಸಲಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಮಾಹಿತಿ ನೀಡಿದ್ದು, ರೇಷ್ಮೆ ಉತ್ಪಾದನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

Source: OneIndia Kannada

More in Top Stories

Read the live feed on ZapIndies