ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ: ಕಾಂಗ್ರೆಸ್ ಶಾಸಕರ ವಿವಾದಾತ್ಮಕ ಹೇಳಿಕೆ

ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ: ಕಾಂಗ್ರೆಸ್ ಶಾಸಕರ ವಿವಾದಾತ್ಮಕ ಹೇಳಿಕೆ

ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿರುವ ಮೊಳಕಾಲ್ಮೂರು ಕಾಂಗ್ರೆಸ್ ಶಾಸಕ ಎನ್‌ವೈ ಗೋಪಾಲಕೃಷ್ಣ, ತಮ್ಮ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಳಿಕ ವಿಷಾದ ವ್ಯಕ್ತಪಡಿಸಿ, ಬಾಯ್ತಪ್ಪಿನಿಂದ ಹಾಗೆ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.

Source: News18 Kannada

More in Politics

Read the live feed on ZapIndies