ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಪತ್ರ ಬರೆದು, ನೇಮಕಾತಿ ಪರೀಕ್ಷೆಗಳ ಅಕ್ರಮ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿದ್ದು, ಬೇಡಿಕೆಗಳು ನ್ಯಾಯಸಮ್ಮತವಾಗಿವೆ ಎಂದು ಅವರು ಹೇಳಿದ್ದಾರೆ.
ಜಾರ್ಖಂಡ್ ಸಿಎಂಗೆ ರಾಹುಲ್ ಪತ್ರ: ಪ್ರತಿಭಟನಾ ವಿದ್ಯಾರ್ಥಿಗಳನ್ನು ಭೇಟಿಯಾಗಿ
Source: Vishwavani