ಬೆಳೆ ನಾಶವಾಗುತ್ತದೆ ಎಂಬ ಕಾರಣಕ್ಕೆ ರಾಜ್ಯಗಳು ಆನೆ ಕಾರಿಡಾರ್ಗೆ ಅಡ್ಡಿಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ. ವನ್ಯಜೀವಿಗಳ ಸಂಚಾರಕ್ಕೆ ಅಡೆತಡೆ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಪೀಠ ಒತ್ತಿ ಹೇಳಿದೆ. ಕೇಂದ್ರ ಪರಿಸರ ಸಚಿವಾಲಯಕ್ಕೆ ಆನೆ ಕಾರಿಡಾರ್ಗಳ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ.
ಆನೆ ಕಾರಿಡಾರ್ಗೆ ತಡೆ ಒಡ್ಡುವಂತಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟಣೆ
Source: Prajavani