ಆಗಸ್ಟ್ 19ರಂದು ತ್ರಿಪುರಾದಲ್ಲಿ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಜಯಂತಿ ಹಿನ್ನೆಲೆಯಲ್ಲಿ ಬ್ಯಾಂಕ್ಗಳಿಗೆ ರಜೆ ಇರಲಿದೆ. ದೇಶದ ಉಳಿದ ರಾಜ್ಯಗಳಲ್ಲಿ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆಗಸ್ಟ್ ತಿಂಗಳಲ್ಲಿ ವಾರಾಂತ್ಯ ಮತ್ತು ಹಬ್ಬಗಳ ಹಿನ್ನೆಲೆಯಲ್ಲಿ ಹಲವು ದಿನಗಳ ರಜೆ ಇದ್ದು, ಗ್ರಾಹಕರು ಮುಂಚಿತವಾಗಿ ಯೋಜಿಸುವುದು ಸೂಕ್ತ.
ಆಗಸ್ಟ್ 19: ತ್ರಿಪುರಾದಲ್ಲಿ ಮಾತ್ರ ಬ್ಯಾಂಕ್ ರಜೆ
Source: Zee Kannada News