ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಈ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ಸುಮಾರು 40 ಮಂದಿ ವಿರುದ್ಧ ದೂರು ದಾಖಲಾಗಿದೆ.
ಡಿಸಿ ಕಚೇರಿ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ
Source: Zee Kannada News