ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಸಂಜೆ ಚೆನ್ನೈಗೆ ಆಗಮಿಸಲಿದ್ದು, ಗುರುವಾರ ಕೋವಲಂನಲ್ಲಿ 31ನೇ ದಕ್ಷಿಣ ಕ್ಷೇತ್ರ ಪರಿಷತ್ ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಸೇರಿದಂತೆ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕಾವೇರಿ ನೀರು ಹಂಚಿಕೆ ವಿವಾದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಅಮಿತ್ ಷಾ ಚೆನ್ನೈಗೆ ಆಗಮನ; ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಇಂದು
Source: Mangalorean