KPSC ಹಗರಣ: ED ಶೋಧ ಮುಂದುವರಿಕೆ, ಸಾಹುಕಾರ್ ವಶಕ್ಕೆ

KPSC ಹಗರಣ: ED ಶೋಧ ಮುಂದುವರಿಕೆ, ಸಾಹುಕಾರ್ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದು, ಅವರ ನಿವಾಸ ಸೇರಿದಂತೆ ರಾಜ್ಯದ 21 ಸ್ಥಳಗಳಲ್ಲಿ ಶೋಧ ನಡೆಸಿದೆ. ಪಶುವೈದ್ಯಾಧಿಕಾರಿ ಹುದ್ದೆಗೆ ತಲಾ ₹70-80 ಲಕ್ಷ ಲಂಚ ಪಡೆದ ಆರೋಪದ ಮೇಲೆ ತನಿಖೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು OMR ತಿದ್ದುಪಡಿ ಆರೋಪಗಳೂ ದಾಖಲಾಗಿವೆ.

Source: Kannada Dunia

More in Top Stories

Read the live feed on ZapIndies