ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ. ಪರಿಷತ್ ಕಲಾಪಕ್ಕೆ ಆಗಮಿಸುತ್ತಿದ್ದಂತೆ ವಿಪಕ್ಷ ನಾಯಕರು ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ಹನೂರು ಶೂಟೌಟ್ ಪ್ರಕರಣಕ್ಕೂ ಟ್ವಿಸ್ಟ್ ಸಿಕ್ಕಿದೆ.
ಸದನದಲ್ಲಿ ನಾಗೇಂದ್ರಗೆ ಗೋ ಬ್ಯಾಕ್ ಘೋಷಣೆ
Source: Zee Kannada News