ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿ, ತಮಿಳುನಾಡಿಗೆ ಪ್ರತಿದಿನ 12,000 ಕ್ಯುಸೆಕ್ ಬದಲು 6,000 ಕ್ಯುಸೆಕ್ ನೀರು ಹರಿಸಲು ಸಾಧ್ಯ ಎಂದು ತಿಳಿಸಿದೆ. ಒಳಹರಿವು ಶೇ.50ರಷ್ಟು ಕಡಿಮೆಯಾಗಿದ್ದು, ಜಲಾಶಯಗಳ ಸಂಗ್ರಹ ಕುಸಿಯುತ್ತಿದೆ. ಕುಡಿಯುವ ನೀರು ಮತ್ತು ನೀರಾವರಿಗೆ ಆದ್ಯತೆ ನೀಡಬೇಕಿದೆ ಎಂದು ರಾಜ್ಯ ಸರ್ಕಾರ ವಾದಿಸಿದೆ.
ಕಾವೇರಿ ನೀರು: 6 ಸಾವಿರ ಕ್ಯುಸೆಕ್ಗೆ ಇಳಿಕೆಗೆ ಕರ್ನಾಟಕ ಮನವಿ
Source: Prajavani