ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಕ್ಷಿಣ ರಾಜ್ಯಗಳಿಗೆ ಹಣಕಾಸು ಮತ್ತು ರಾಜಕೀಯ ಸಮಾನತೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಕ್ಷಿಣ ರಾಜ್ಯಗಳು ಶೇ.33ರಷ್ಟು ಜಿಡಿಪಿಗೆ ಕೊಡುಗೆ ನೀಡುತ್ತಿದ್ದರೂ, ಹಣಕಾಸು ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಜೊತೆಗೆ, ಲೋಕಸಭಾ ಸ್ಥಾನಗಳನ್ನು ಫ್ರೀಜ್ ಮಾಡಿ ಮಹಿಳಾ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ದಕ್ಷಿಣ ರಾಜ್ಯಗಳಿಗೆ ನ್ಯಾಯ ನೀಡಿ: ಅಮಿತ್ ಷಾ ಎದುರು ಡಿ.ಕೆ.ಶಿವಕುಮಾರ್
Source: Coastal Digest