ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ತಮಿಳುನಾಡಿನಲ್ಲಿ ಕಾನೂನು ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಅರಕ್ಕೋಣಂ ಮತ್ತು ಕಾಂಚೀಪುರಂ ಭಾಗದಲ್ಲಿ ಕೇವಲ 53% ಕಾಮಗಾರಿ ಪೂರ್ಣಗೊಂಡಿದ್ದು, ಗುತ್ತಿಗೆದಾರರ ವಿರುದ್ಧ NHAI ಕ್ರಮಕ್ಕೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದೆ. ಕರ್ನಾಟಕದಲ್ಲಿ ಶೇಕಡ 100ರಷ್ಟು ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗಿದೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಗೆ ಕಾನೂನು ಅಡ್ಡಿ
Source: OneIndia Kannada