ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವ್ಯಾಪ್ತಿಗೆ ಸೇರಿಸಿರುವುದಾಗಿ ಘೋಷಿಸಿದ್ದಾರೆ. ದಶಕಗಳ ಕನ್ನಡಿಗರ ಕನಸು ನನಸಾಗಿದ್ದು, ಮೈಸೂರು ವಿಭಾಗ ಮತ್ತು ಹುಬ್ಬಳ್ಳಿ ವಲಯ ಕಚೇರಿ ವ್ಯಾಪ್ತಿಗೆ ಬರಲಿದೆ. ಆದರೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇದನ್ನು ಏಕಪಕ್ಷೀಯ ನಿರ್ಧಾರ ಎಂದು ಆಕ್ಷೇಪಿಸಿದ್ದು, ಮರುಪರಿಶೀಲನೆಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಮಂಗಳೂರು ನೈಋತ್ಯ ರೈಲ್ವೆ ವ್ಯಾಪ್ತಿಗೆ; ಕೇರಳ ಸಿಎಂ ಆಕ್ಷೇಪ
Source: OneIndia Kannada